Thursday, July 9, 2026
Thursday, July 9, 2026

Chhatrapati Shivaji Maratha Trust ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎನ್.ಕೆ.ಜಗದೀಶ್ ಆಯ್ಕೆ

Date:

Chhatrapati Shivaji Maratha Trust ಮರಾಠ ಸಮಾಜದ ವತಿಯಿಂದ ಹಾಗೂ ಶ್ರೀಛತ್ರಪತಿ ಶಿವಾಜಿ ಮರಾಠ ಟ್ರಸ್ಟಿನ ವತಿಯಿಂದ ಸಮಾಜದ ಯುವ ಮುಖಂಡರಾದ ಎನ್.ಕೆ.ಜಗದೀಶ್ ರವರು ಶಿವಮೊಗ್ಗ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

Chhatrapati Shivaji Maratha Trust ಇದೇ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಕ್ಷತ್ರಿಯ ಮರಾಠ ಅಧ್ಯಕ್ ಪರಿಷತ್ತು ಇದರ ಅಧ್ಯಕ್ಷರಾದ ಚಂದ್ರು ರಾವ್ ಗಾರ್ಗಿ, ಕಾರ್ಯದರ್ಶಿಯಾದ ಚುಡಾಮಣಿ ರಾವ್ ಪವರ್, ಸುರೇಶ್ ಬಾಬು, ದಿನೇಶ್ ರಾವ್, ರಾಜಕುಮಾರ್ ಬಲರಾಮ್, ತುಕಾರಾಂ, ರಮೇಶ್ ಘಾಟಿಗೆ, ಜಗದೀಶ್, ಆಶಾ ತನ್ವಿಲ್ಕರ್ ಮತ್ತು ಮರಾಠ ಸಮಾಜದ ಬಾಂಧವರು, ಮುಖಂಡರು ಸೇರಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...