Sunday, February 2, 2025
Sunday, February 2, 2025

Department of Education in preventing child marriage ಬಾಲ್ಯವಿವಾಹ ತಡೆಗಟ್ಟುವಲ್ಲಿ ‌ ಶಿಕ್ಷಣಇಲಾಖೆ ಸಕ್ರೀಯವಾಗಬೇಕು-ನ್ಯಾ.ಎಂ.ಎಸ್. ಸಂತೋಷ್.

Date:

Department of Education in preventing child marriage ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಣ ಇಲಾಖೆ ಸಕ್ರಿಯವಾಗಿ ಕೆಲಸ ಮಾಡಬೇಕು. ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮದ ಕುರಿತು ಮುಕ್ತ ಚರ್ಚೆ ಆಗಬೇಕು. ಪೋಕ್ಸೋ ಪ್ರಕರಣ ಬಹಳ ಕಠಿಣ ಮತ್ತು ಕಟ್ಟುನಿಟ್ಟಾಗಿದೆ. ಎಂದು ಮುಖ್ಯ ಅತಿಥಿಗಳಾಗಿ‌ ಆಗಮಿಸಿದ್ದ ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಮಾತನಾಡಿದರು.
ವಿದ್ಯಾರ್ಥಿಗಳ ಗೈರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಪೋಕ್ಸೋ ಪ್ರಕರಣವನ್ನು ವರದಿ ಮಾಡಲು ವಿಫಲರಾದವರು ಸಹ ಆರೋಪಿ ಆಗುತ್ತಾರೆ. ಆದ್ದರಿಂದ ವರದಿ ಮಾಡುವುದು ಬಹಳ ಮುಖ್ಯ ಎಂದ ಅವರು ಶಾಲಾ ಮಕ್ಕಳ ಪ್ರಾರ್ಥನೆ ವೇಳೆ ಮಕ್ಕಳಿಗೆ ಗುಡ್, ಬ್ಯಾಡ್ ಟಚ್, ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಬೇಕೆಂದು ಈ ಕಾರ್ಯಾಗಾರದಲ್ಲಿ‌
ತಿಳಿಸಿದರು.

Department of Education in preventing child marriage ಡಯಟ್ ಕಾಲೇಜಿನ ಉಪನ್ಯಾಸಕರಾದ ಹರಿಪ್ರಸಾದ್ ಜಿ.ವಿ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಮತ್ತು ಆರ್‌ಟಿಇ ಕಾಯ್ದೆ ಕುರಿತು ಮಾತನಾಡಿದರು.
ಸಭೆಯಲ್ಲಿ ಡಿಡಿಪಿಐ ಎಸ್.ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಯಾದ ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಶಾಲಾ ಮುಖ್ಯೋಪಾಧ್ಯಾಯರು, ಬಿಆರ್‌ಸಿ, ಸಿಆರ್‌ಸಿ, ಅನುದಾನಿಕ ಶಾಲೆ ಶಿಕ್ಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

BY Raghavendra “ಅಕ್ಕ”ನ ಉಡುತಡಿ‌ ಕ್ಷೇತ್ರಕ್ಕೆ ಅಭಿವೃದ್ಧಿ‌ ಅನುದಾನಕ್ಕೆ ಬಿ.ವೈ.ರಾಘವೇಂದ್ರ‌ ಕೋರಿಕೆ

BY Raghavendra ಇತ್ತೀಚೆಗೆ ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಶ್ರೀ ಡಿ....

CM Siddaramaiah ಕರ್ನಾಟಕದ ಬೇಡಿಕೆಗೆ ಸ್ಪಂದಿಸದ‌ಮೋದಿ ಸರ್ಕಾರ- ಸಿಎಂ ಸಿದ್ದರಾಮಯ್ಯ

CM Siddaramaiah ನೀರು ಇಲ್ಲ‌. ಅಭಿವೃದ್ಧಿ ಇಲ್ಲ-ಕರ್ನಾಟಕಕ್ಕೆ ಸ್ಪಂದಿಸದ ಮೋದಿ ಸರ್ಕಾರ!...

Mentally retarded children ಬುದ್ದಿಮಾಂದ್ಯ ಮಕ್ಕಳು ದೈವ ಸ್ವರೂಪಿ-ಎಚ್.ವಿ.ಕುಮಾರ ಸ್ವಾಮಿ

Mentally retarded children ಸಮಾಜ ಸೇವಕ ಹಾಗೂ ಹೈಕೋರ್ಟ್ ವಕೀಲ ಎಚ್.ವಿ....

S.N Channabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗದ 2 ನೇ ವಾರ್ಡಿಗೆ ಭೇಟಿ. ಸಾರ್ವಜನಿಕ ಕುಂದು ಕೊರತೆ ಆಲಿಕೆ

S.N Channabasappa ಇಂದು ಬೆಳಿಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ...