Wednesday, September 16, 2026
Wednesday, September 16, 2026

S.N Channabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗದ 2 ನೇ ವಾರ್ಡಿಗೆ ಭೇಟಿ. ಸಾರ್ವಜನಿಕ ಕುಂದು ಕೊರತೆ ಆಲಿಕೆ

Date:

S.N Channabasappa ಇಂದು ಬೆಳಿಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 02ರ ವೀರಭದ್ರೇಶ್ವರ ಬಡಾವಣೆ ಹಾಗೂ ಶ್ರೀ ಸಾಯಿ ಬಡಾವಣೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿದರು.

S.N Channabasappa ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿ ಇರುವಂತಹ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...