Sunday, May 17, 2026
Sunday, May 17, 2026

CM Siddaramaiah ಕರ್ನಾಟಕದ ಬೇಡಿಕೆಗೆ ಸ್ಪಂದಿಸದ‌ಮೋದಿ ಸರ್ಕಾರ- ಸಿಎಂ ಸಿದ್ದರಾಮಯ್ಯ

Date:

CM Siddaramaiah ನೀರು ಇಲ್ಲ‌. ಅಭಿವೃದ್ಧಿ ಇಲ್ಲ-
ಕರ್ನಾಟಕಕ್ಕೆ ಸ್ಪಂದಿಸದ ಮೋದಿ ಸರ್ಕಾರ! ಎಂದು ರಾಜ್ಯದ ಮುಖ್ಯಮಂತ್ರಿ‌ ಸಿದ್ಧರಾಮಯ್ಯ ಜಾಲತಾಣದಲ್ಲಿ‌ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.

ಕರ್ನಾಟಕದ ಪ್ರಮುಖ ಜಲ ಯೋಜನೆಗಳು ಬತ್ತಿ ಹೋಗಿವೆ:

  • ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗಿದೆ, ಆದರೆ ಶೂನ್ಯ ಹಣ!
  • ಮೇಕೆದಾಟು – ಅನುಮೋದನೆ ಇಲ್ಲ, ಬೆಂಬಲವಿಲ್ಲ!
  • ಕೃಷ್ಣಾ ಮೇಲ್ದಂಡೆ‌ ಯೋಜನೆ . ಕ್ಲಿಯರೆನ್ಸ್ ಇಲ್ಲ, ಹಣವಿಲ್ಲ!
  • ಕಳಸಾ-ಬಂಡೂರಿ – ಅನುಮತಿಯಿಲ್ಲದೆ ತಡೆಗೆ ಸಿಲುಕಿದೆ!

CM Siddaramaiah ಬಿಜೆಪಿ ಇತರೆ ರಾಜ್ಯಗಳಿಗೆ ಹಣ ಹೊಂಚುತ್ತಿದೆ. ಕರ್ನಾಟಕದ ನೀರಿನ ಸಂಕಷ್ಟತೆಯನ್ನ ಕಡೆಗಣಿಸಲಾಗಿದೆ
ಎಂದು ತೀಕ್ಷ್ಣ ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...