Sunday, May 17, 2026
Sunday, May 17, 2026

BY Raghavendra “ಅಕ್ಕ”ನ ಉಡುತಡಿ‌ ಕ್ಷೇತ್ರಕ್ಕೆ ಅಭಿವೃದ್ಧಿ‌ ಅನುದಾನಕ್ಕೆ ಬಿ.ವೈ.ರಾಘವೇಂದ್ರ‌ ಕೋರಿಕೆ

Date:

BY Raghavendra ಇತ್ತೀಚೆಗೆ ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ರವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿದ್ದರು. ಉಡುತಡಿಯ ಅಕ್ಕಮಹಾದೇವಿ ಯೋಜನೆಯನ್ನು ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲು ಕೋರಿಕೊಂಡರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...