Thursday, March 19, 2026
Thursday, March 19, 2026

World Cancer Day ವಿಶ್ವ ಕ್ಯಾನ್ಸರ್ ದಿನ ಶಿವಮೊಗ್ಗದಲ್ಲಿ ಜನಜಾಗೃತಿ ಜಾಥಾ

Date:

World Cancer Day ವಿಶ್ವ ಕ್ಯಾನ್ಸರ್‌ದಿನವಾದ ಇಂದು ಭಾರತೀಯ ವೈದ್ಯಕೀಯ ಸಂಘ, ಭಾರತೀಯ ದಂತ ವೈದ್ಯಕೀಯ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಐ.ಎಂ.ಎ. ಹಾಲ್‌ನಿಂದ ಹೊರಟ ಕ್ಯಾನ್ಸರ್‌ಜಾಗೃತಿ ಜಾಥಾವು ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜನರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮನೋರೋಗ ತಜ್ಞ ಡಾ|| ಶ್ರೀಧರ್‌, ಡಾ|| ವಿನಯಾ ಶ್ರೀನಿವಾಸ್‌, ಡಾ|| ರಾಜಾರಾಮ್, ಡಾ|| ಸತೀಶ್‌, ಡಾ|| ಗೌತಮ್‌, ಡಾ|| ಮಂಜುನಾಥ್‌, ಡಾ|| ರವಿಕಿರಣ್‌, ಡಾ|| ವಿಶಾಲಾಕ್ಷಿ, ಡಾ|| ಹೇಮಾ ಸೇರಿದಂತೆ ಸುಬ್ಬಯ್ಯ ಮೈತ್ರಿ ಮಹಾವಿದ್ಯಾಲಯ, ಸುಬ್ಬಯ್ಯ ಮೆಡಿಕಲ್‌ಕಾಲೇಜುಗಳ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...