Wednesday, August 12, 2026
Wednesday, August 12, 2026

World Cancer Day ವಿಶ್ವ ಕ್ಯಾನ್ಸರ್ ದಿನ ಶಿವಮೊಗ್ಗದಲ್ಲಿ ಜನಜಾಗೃತಿ ಜಾಥಾ

Date:

World Cancer Day ವಿಶ್ವ ಕ್ಯಾನ್ಸರ್‌ದಿನವಾದ ಇಂದು ಭಾರತೀಯ ವೈದ್ಯಕೀಯ ಸಂಘ, ಭಾರತೀಯ ದಂತ ವೈದ್ಯಕೀಯ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಐ.ಎಂ.ಎ. ಹಾಲ್‌ನಿಂದ ಹೊರಟ ಕ್ಯಾನ್ಸರ್‌ಜಾಗೃತಿ ಜಾಥಾವು ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜನರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮನೋರೋಗ ತಜ್ಞ ಡಾ|| ಶ್ರೀಧರ್‌, ಡಾ|| ವಿನಯಾ ಶ್ರೀನಿವಾಸ್‌, ಡಾ|| ರಾಜಾರಾಮ್, ಡಾ|| ಸತೀಶ್‌, ಡಾ|| ಗೌತಮ್‌, ಡಾ|| ಮಂಜುನಾಥ್‌, ಡಾ|| ರವಿಕಿರಣ್‌, ಡಾ|| ವಿಶಾಲಾಕ್ಷಿ, ಡಾ|| ಹೇಮಾ ಸೇರಿದಂತೆ ಸುಬ್ಬಯ್ಯ ಮೈತ್ರಿ ಮಹಾವಿದ್ಯಾಲಯ, ಸುಬ್ಬಯ್ಯ ಮೆಡಿಕಲ್‌ಕಾಲೇಜುಗಳ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...