Friday, May 22, 2026
Friday, May 22, 2026

Tungataranga Newspaper ತುಂಗಾತರಂಗ ಪತ್ರಿಕೆ ವಾರ್ಷಿಕ ದಿನದರ್ಶಿಕೆ ಬಿಡುಗಡೆ

Date:

Tungataranga Newspaper ತುಂಗಾತರಂಗ ಪತ್ರಿಕೆ ವಾರ್ಷಿಕ ದಿನದರ್ಶಿಕೆ ಬಿಡುಗಡೆ ಶಿವಮೊಗ್ಗದ ತುಂಗಾತರಂಗ ದಿನಪತ್ರಿಕೆಯ ವಾರ್ಷಿಕ ದಿನದರ್ಶಿಕೆಯನ್ನು ಇಂದು ಆದಿಚುಂಚನಗಿರಿ ಶಾಖಾಮಠದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ವೀಕ್ಷಿಸಿ ಪತ್ರಿಕಾ ಕಾರ್ಯಕ್ಕೆ ಶುಭಾಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಸಂಪಾದಕ ಎಸ್. ಕೆ. ಗಜೇಂದ್ರ ಸ್ವಾಮಿ, ಪತ್ರಿಕೆಯ ಹಿತೈಷಿಗಳಾದ ಎಸ್ ರಮೇಶ್, ಕೆ ನಾಗರಾಜ್, ಎಂಪಿ ಗಣೇಶ್, ಎಸ್ ಭರತ್, ಹಾಡೋನಹಳ್ಳಿ ಜಗದೀಶ್, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್, ಹಿರಿಯ ಪತ್ರಕರ್ತರಾದ ಜಿಸಿ ಸೋಮಶೇಖರ್, ಮೋಹನ್, ವಿದ್ವಾನ್ ದತ್ತ ಮೂರ್ತಿ ಭಟ್, ಪತ್ರಿಕಾ ಬಳಗದ ಎ ರಾಕೇಶ್, ರವಿ ಸೋಮಿನಕೊಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್ ಅವರಿಗೆ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ
ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಎಸ್ಕೆ. ಗಜೇಂದ್ರ ಸ್ವಾಮಿ, ಪ್ರಮುಖರಾದ ಗಣೇಶ್ ನಾಗರಾಜ್ ರಮೇಶ್ ಹಾಗು ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...