Wednesday, May 27, 2026
Wednesday, May 27, 2026

Gruhalakshmi yojana ಬೆಳೆ ಹಾನಿಗೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Date:

Gruhalakshmi yojana ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು.

ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ 4000 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆಗೆ ಕೊಳೆರೋಗ ತಗುಲಿದ್ದರಿಂದಾಗಿ ಶೇ. 30ರಷ್ಟು ಬೆಳೆ ಹಾನಿಗೋಳಗಾಗಿದೆ. ಬೆಳೆ ಹಾನಿಗೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕಾರಿಪುರ ಕೃಷಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...