Wednesday, September 16, 2026
Wednesday, September 16, 2026

Bangalore Water Supply and Sewerage Board ಫೆಬ್ರವರಿ 9 . ನೀರಿನ‌ಕಂದಾಯ ಸ್ವೀಕೃತಿಗೆ ವಿಶೇಷ ಕೌಂಟರ್ ವ್ಯವಸ್ಥೆ

Date:

Bangalore Water Supply and Sewerage Board 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಫೆ.09 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.

ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾಶೀಪುರ ಮುಖ್ಯರಸ್ತೆ ಕೆನರಾ ಬ್ಯಾಂಕ್ ಎದುರು, ಪುರಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಅಶೋಕನಗರ ನಂದಿನಿ ಬ್ಲಾಕ್ ಪೊಲೀಸ್ ಕ್ವಾಟ್ರಸ್ ಹತ್ತಿರ, ದೇವರಾಜ್ ಅರಸ್ ಬಡಾವಣೆ ಚೌಡಮ್ಮ ದೇವಸ್ಥಾನದ ಎದುರು ಪೆಟ್ರೋಲ್ ಬಂಕ್ ಹತ್ತಿರ ಹಾಗೂ ಸೀಗೆಹಟ್ಟಿ ಸರ್ಕಾರಿ ಶಾಲೆ ಆವರಣದಲ್ಲಿ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...