Monday, August 3, 2026
Monday, August 3, 2026

Zee kannada ಜೀ ಕನ್ನಡ ಸರಿಗಮಪ ಕಲಾವಿದ ಕಾರ್ತೀಕ್ ಗೆ ಪ್ರೋತ್ಸಾಹಿಸಲು ಪೋಷಕರ ಮನವಿ

Date:


Zee kannada
ಜೀ ಕನ್ನಡ ಸರಿಗಮಪ ಕಲಾವಿದ ಕಾರ್ತೀಕ್ ಗೆ ಪ್ರೋತ್ಸಾಹಿಸಲು ಪೋಷಕರ ಮನವಿ ಶಿವಮೊಗ್ಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ಸರಿಗಮಪ ಹಾಡುಗಾರಿಕೆ ನಗರದ ಕಾರ್ತಿಕ ನಾಗಲಾಪುರ ಅವರು ಪ್ರತಿ ಹಂತ ದಲ್ಲೂ ಅದ್ಬುತವಾಗಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲೆಗೆ ಕೀರ್ತಿ ತರುತ್ತಿರುವ ಇವರು ಸ್ಪರ್ಧೆಯ ಕೊನೆಯ ಹಂತದವರಗೆ ಸಾಗಿ ವಿಜೇತರಾಗಲಿ ಎಂದು ಶಿವಮೊಗ್ಗದ ಜನತೆ ಅರಸಿ ಪ್ರೋತ್ಸಾಹಿಸಲು ಪೋಷಕರಾದ ಕುಮಾರ ಸ್ವಾಮಿ ಮತ್ತು ಮೀರಾ ದಂಪತಿಗಳು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...