Monday, August 3, 2026
Monday, August 3, 2026

ಫೆ. 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ

Date:

ವಿಧಾನಸೌಧದ ಆವರಣದಲ್ಲಿರುವ ನಾಡದೇವಿ ಭುವನೇಶ್ವರಿ ಪ್ರತಿಮೆ ಮುಂಭಾಗದಲ್ಲಿ ಕವಿ ಚಕ್ರವರ್ತಿ ರನ್ನ ವೈಭವದ ‘ರನ್ನರಥ’ಕ್ಕೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಚಾಲನೆ ನೀಡಿದರು.

ಫೆಬ್ರವರಿ 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರನ್ನ ವೈಭವ 2025 ಸಾಂಸ್ಕೃತಿಕ ಉತ್ಸವದ ಅಂಗವಾಗಿ ಇಂದು‌ ರನ್ನರಥಕ್ಕೆ ಚಾಲನೆ ನೀಡಲಾಯಿತು. ರನ್ನರಥವೂ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಫೆಬ್ರವರಿ 22 ರಂದು ಬೆಳಗಲಿಗೆ ತಲುಪಲಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಜೆ ಟಿ ಪಾಟೀಲ್, ಬಿಬಿ ಚಿಮ್ಮನಕಟ್ಟಿ, ಪರಿಷತ್ ಸದಸ್ಯರಾದ ಪಿ ಹೆಚ್ ಪೂಜಾರ್, ಹನುಮಂತ ನಿರಾಣಿ, ಮಾಜಿ ಸಚಿವ ಅಜಯ್ ಕುಮಾರ್ ಸರ್ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...