Saturday, May 16, 2026
Saturday, May 16, 2026

Prayag Raj ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್ ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ

Date:

Prayag Raj ಸನಾತನ ಹಿಂದೂ ಧರ್ಮದ ಶ್ರೀಮಂತ ಸಾಂಸ್ಕೃತಿಕ ವೈಭವದ “ಮಹಾ ಕುಂಭಮೇಳ” ಎಂಬ ವಿಶ್ವದರ್ಶನದಲ್ಲಿ ನನ್ನ ಲೋಕಸಭಾ ಕ್ಷೇತ್ರದ ಮಹಾಜನತೆ ಅತ್ಯಂತ ಅತ್ಮ ಸಧ್ಬಾವನ ಹಾಗೂ ಧನ್ಯತಾ ಭಾವದಿಂದ ಭಾಗಿಯಾಗಲಿ ಎಂಬ ಮಹಾದಾಸೆಯಿಂದ ಹೊರಡಿಸಿದ “ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್” ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ ಕೊಟ್ಟು ಯಾತ್ರಾರ್ತಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಆರ್.ಎಸ್.ಎಸ್ ಪ್ರಮುಖರಾದ ಶ್ರೀ ಗಿರೀಶ್ ಕಾರಂತ್ ಅವರು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ನಗರ ಪ್ರಮುಖರು, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...