Thursday, July 9, 2026
Thursday, July 9, 2026

Prayag Raj ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್ ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ

Date:

Prayag Raj ಸನಾತನ ಹಿಂದೂ ಧರ್ಮದ ಶ್ರೀಮಂತ ಸಾಂಸ್ಕೃತಿಕ ವೈಭವದ “ಮಹಾ ಕುಂಭಮೇಳ” ಎಂಬ ವಿಶ್ವದರ್ಶನದಲ್ಲಿ ನನ್ನ ಲೋಕಸಭಾ ಕ್ಷೇತ್ರದ ಮಹಾಜನತೆ ಅತ್ಯಂತ ಅತ್ಮ ಸಧ್ಬಾವನ ಹಾಗೂ ಧನ್ಯತಾ ಭಾವದಿಂದ ಭಾಗಿಯಾಗಲಿ ಎಂಬ ಮಹಾದಾಸೆಯಿಂದ ಹೊರಡಿಸಿದ “ಶಿವಮೊಗ್ಗ-ಪ್ರಯಾಗ್ ರಾಜ್-ಬನಾರಸ್” ವಿಶೇಷ ರೈಲಿಗೆ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಚಾಲನೆ ಕೊಟ್ಟು ಯಾತ್ರಾರ್ತಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಆರ್.ಎಸ್.ಎಸ್ ಪ್ರಮುಖರಾದ ಶ್ರೀ ಗಿರೀಶ್ ಕಾರಂತ್ ಅವರು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ನಗರ ಪ್ರಮುಖರು, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...