Tuesday, August 11, 2026
Tuesday, August 11, 2026

Mahashivratri 2025 ರಾಜೇಂದ್ರನಗರ ಶಿವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

Date:

Mahashivratri 2025 ಶಿವಮೊಗ್ಗ ನಗರದ ರಾಜೇಂದ್ರ ನಗರದಲ್ಲಿರುವ ಶ್ರೀ ಕ್ಷೇತ್ರ ಪಂಪಾವನದಲ್ಲಿ ಶ್ರೀ ಹಂಪಿ ವಿರೂಪಾಕ್ಷ ಲಿಂಗೇಶ್ವರಸ್ವಾಮಿಗೆ ಫೆ.26 ರ ಬುಧವಾರದಂದು ಬೆಳಿಗ್ಗೆ 06 ರಿಂದ 10 ಗಂಟೆಯ ತನಕ ಸಮಸ್ತ ಭಕ್ತಾದಿಗಳಿಂದ ಸ್ವಾಮಿಗೆ ಶ್ರೀರಭಿಷೇಕ ಮತ್ತು ರುದ್ರಾಭಿಷೇಕ ಏರ್ಪಡಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪಗೆ ಪಾತ್ರರಾಗಬೇಕಾಗಿ ಶ್ರೀರಾಮ ಮತ್ತು ಅಯ್ಯಪ್ಪಸ್ವಾಮಿ ಸೇವೆ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಮೊ : 9449455188 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...