Tuesday, February 3, 2026
Tuesday, February 3, 2026

Eshwara Vana ಶಿವರಾತ್ರಿ ಪ್ರಯುಕ್ತ‌ “ಈಶ್ವರವನ”ದಲ್ಲಿ ರಕ್ತದಾನ ಶಿಬಿರ

Date:

Eshwara Vana ಇಂದು ಮಹಾಶಿವರಾತ್ರಿ ಅಂಗವಾಗಿ ನವ್ಯಶ್ರೀ ಈಶ್ವರ ವನ ಅಬ್ಬಲೆಗೆರೆಯಲ್ಲಿ. ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಭಾರತೀಯ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್. ಹಾಗೂ ರೋಟರಿ ಮಿಡ್ ಟೌನ್ ರಕ್ತ ನಿಧಿ. ಸಹಯೋಗದೊಂದಿಗೆ. ಆಯೋಜಿಸನಾದ ರಕ್ತದಾನ ಶಿಬಿರದಲ್ಲಿ ಈಶ್ವರನ ಭಕ್ತರು. ನವ್ಯಶ್ರೀ ಟ್ರಸ್ಟಿನ ಪದಾಧಿಕಾರಿಗಳು ಸಾರ್ವಜನಿಕರು ರಕ್ತದಾನ ಮಾಡಿ ಶಿವನ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಉಚಿತವಾಗಿ ರಕ್ತದ ಗುಂಪು ತಪಾಸಣೆ ಮತ್ತು ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಕ್ತದಾನಿಗಳಿಗೆ ನೋವ್ಯಶ್ರೀ ನಾಗೇಶ್ ಅವರು ಪ್ರಮಾಣ ಪತ್ರ ನೀಡಿ ಗೌರವಿಸಿದರು ಕಾರ್ಯಕ್ರಮದಲ್ಲಿಸಾರ್ವಜನಿಕ ಸಂಪರ್ಕ ಅಧಿಕಾರಿ ಶೃತಿ ಎಸ್ ಕೆ. ಹಿರಿಯ ಸಂಚಾಲಕ ಅಧಿಕಾರಿ ಹಾಗೂ ರಕ್ತದಾನಿ ಧರಣೇಂದ್ರ ದಿನಕರ್. ವೈದ್ಯಾಧಿಕಾರಿ ಡಾ. ಎಸ್ ದಿನಕರ್. ಲಕ್ಷ್ಮಿ. ನವ್ಯಶ್ರೀ ನಾಗೇಶ್. ಪ್ರದೀಪ್. ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...