Thursday, December 18, 2025
Thursday, December 18, 2025

Santosh Lad ಪುಣ್ಯಾಶ್ರಮದಲ್ಲಿ ಸಚಿವ‌ ಸಂತೋಷ್ ಲಾಡ್ ಅಭಿಮಾನಿಗಳಿಂದ‌‌ ಜನ್ಮದಿನಾಚರಣೆ

Date:

Santosh Lad ಯುವಕರ ಆಶಾಕಿರಣ, ಸ್ನೇಹಜೀವಿ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ *ಸಂತೋಷ್ ಲಾಡ್ ಫೌಂಡೇಶನ್ (ರಿ ), ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಅಂಧ ಮಕ್ಕಳ ಸಂಗೀತ ವಿದ್ಯಾಲಯ, ಶ್ರೀ ವೀರೇಶ್ವರ ಪುಣ್ಯಾಶ್ರಮ ಉಚಿತ ಸಂಸ್ಕೃತ ಪಾಠಶಾಲೆಯ ಮಕ್ಕಳಿಗೆ ಬಟ್ಟೆ, ದಿನಸಿ ಮತ್ತು ಅಗತ್ಯ ವಸ್ತುಗಳ ವಿತರಣೆ ಮಾಡುವ ಮುಖಾಂತರ ಆಚರಿಸಲಾಯಿತು

Santosh Lad ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಪ್ರಮುಖರಾದ ಹೆಚ್ ಪಿ ಗಿರೀಶ್, ಬಿ ಲೋಕೇಶ್, ಎಸ್ ಕುಮಾರೇಶ್ , ಎಂ ರಾಹುಲ್, ಕವಿತಾ, ಎಂ ರಾಕೇಶ್, ಕೆ ಎಲ್ ಪವನ್,ಗುರುಪ್ರಸಾದ್, ಸಚಿನ್ ಸಿಂದ್ಯಾ , ಮೋಹನ್ , ರಾಮ್ ಕುಮಾರ್, ರಾಜೇಶ್ , ಇರ್ಫಾನ್ , ರಾಹಿಲ್, ಸಚಿನ್, ಧನುಷ್ ಜಾದವ್, ಮಿಥುನ್, ಅಧ್ನನ್, ಕಿರಣ್, ವಿನಯ್ ಬಜಾರ್, ಗಣೇಶ್ , ಸಾಹಿಲ್ ಹಾಗೂ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...