Saturday, March 1, 2025
Saturday, March 1, 2025

Karnataka Govt Urban Development ಹೊರಗುತ್ತಿಗೆ ವಾಹನ ಚಾಲಕರು & ಸಹಾಯಕರಿಗೆ ನೇರ‌ಪಾವತಿ ಮಾಡಲು ಮನವಿ

Date:

Karnataka Govt Urban Development ಶಿವಮೊಗ್ಗನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರು ಮತ್ತು ಸಹಾಯಕರಗೆ ನೇರ ಪಾವತಿಗೆ ಒತ್ತಾಯಿಸಿ- ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರಿಗೆ ಮನವಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ವಾಹನ ಚಾಲಕರ ಮತ್ತು ಸಹಾಯಕರ ಸಂಘ (ರಿ.) ವತಿಯಿಂದ ಕರ್ನಾಟಕ ಸರ್ಕಾರದ ನಗರಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರನ್ನು ಅವರು ನಿವಾಸದಲ್ಲಿ ಭೇಟಿಯಾಗಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರು ಮತ್ತು ಸಹಾಯಕರಗೆ ನೇರ ಪಾವತಿಗೆ ಒತ್ತಾಯಿಸಿ ಯುವ ಮುಖಂಡರಾದ ಕೆ ರಂಗನಾಥ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಆನಂದ್, ಧರ್ಮ ನಾಯಕ್ , ಸಂತೋಷ್ , ಉಮೇಶ್, ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Science Day ವೈಜ್ಞಾನಿಕ ಚಿಂತನೆಯಿಂದ ಮೂಢ ನಂಬಿಕೆ ತೊಡೆದು ಹಾಕಿ-ಡಿಡಿಪಿಐ ಮಂಜುನಾಥ್

National Science Day ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳಿಸಿಕೊಂಡು, ವಿಜ್ಞಾನದ ಅಧ್ಯಯನದಲ್ಲಿ...

KUWJ Shivamogga ಶಿವಮೊಗ್ಗದ ಪತ್ರಕರ್ತರಾದ ಗಿರೀಶ್ ‌ಉಮ್ರಾಯ್, ಶೃಂಗೇರಿ ಚಂದ್ರಶೇಖರ್ & ಕವಿತಾ ಅವರಿಗೆ ವಾರ್ಷಿಕ ದತ್ತಿ ಪ್ರಶಸ್ತಿ

KUWJ Shivamogga ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಮತ್ತು ಸಾಧನೆಗಳನ್ನು ಗುರುತಿಸಿ...

CM Siddaramaiah ಮೊಬೈಲ್ & ಡಿಜಿಟಲ್ ಗೀಳಿನಿಂದ ಹೊರ ಬಂದು ಪುಸ್ತಕ‌ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು- ಸಿದ್ಧರಾಮಯ್ಯ

CM Siddaramaiah ನಾವು ಮಾನವೀಯ ಮೌಲ್ಯಗಳನ್ನು ರೂಪಿಸಿಕೊಳ್ಳಲು ಒಳ್ಳೆಯ ಪುಸ್ತಕಗಳನ್ನು ಓದುವ...