Karnataka Govt Urban Development ಶಿವಮೊಗ್ಗನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರು ಮತ್ತು ಸಹಾಯಕರಗೆ ನೇರ ಪಾವತಿಗೆ ಒತ್ತಾಯಿಸಿ- ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರಿಗೆ ಮನವಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ವಾಹನ ಚಾಲಕರ ಮತ್ತು ಸಹಾಯಕರ ಸಂಘ (ರಿ.) ವತಿಯಿಂದ ಕರ್ನಾಟಕ ಸರ್ಕಾರದ ನಗರಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರನ್ನು ಅವರು ನಿವಾಸದಲ್ಲಿ ಭೇಟಿಯಾಗಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರು ಮತ್ತು ಸಹಾಯಕರಗೆ ನೇರ ಪಾವತಿಗೆ ಒತ್ತಾಯಿಸಿ ಯುವ ಮುಖಂಡರಾದ ಕೆ ರಂಗನಾಥ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಆನಂದ್, ಧರ್ಮ ನಾಯಕ್ , ಸಂತೋಷ್ , ಉಮೇಶ್, ಇತರರು ಇದ್ದರು
Karnataka Govt Urban Development ಹೊರಗುತ್ತಿಗೆ ವಾಹನ ಚಾಲಕರು & ಸಹಾಯಕರಿಗೆ ನೇರಪಾವತಿ ಮಾಡಲು ಮನವಿ
Date: