Saturday, September 12, 2026
Saturday, September 12, 2026

Annabhagya Yojana ಫೆಬ್ರವರಿ 2025 ರಿಂದ ಜಾರಿಗೆ ಬರುವಂತೆ ಮಾರ್ಚ್2025 ರ ಮಾಹೆಯ ಪಡಿತರದಲ್ಲಿ 5 ಕೆಜಿ ಅಕ್ಕಿ ಸೇರಿಸಿ ವಿತರಣೆ- ಗುರುದತ್ತ ಹೆಗಡೆ

Date:

Annabhagya Yojana ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿಯನ್ನು ಮಾರ್ಚ್-2025ರ ಮಾಹೆಯ ಪಡಿತರ ವಿತರಣೆಯೊಂದಿಗೆ ಸೇರಿಸಿ ವಿತರಿಸಲು ಸರ್ಕಾರವು ಆದೇಶಿಸಿದೆ.

ಅಂತ್ಯೋದಯ ಪಡಿತರ ಚೀಟಿಗೆ ಕೇಂದ್ರದಿಂದ 3 ಸದಸ್ಯರವರೆಗಿನ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ರಾಜ್ಯದಿಂದ 4 ಸದಸ್ಯ ಮೇಲ್ಪಟ್ಟು ಒಬ್ಬರಿಗೆ 10 ಕೆ.ಜಿ.ಯಂತೆ ಹಾಗೂ ಆದ್ಯತಾ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಹಾಗೂ ರಾಜ್ಯದಿಂದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿಯನ್ನು ಮಾರ್ಚ್-2025ರ ಮಾಹೆಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...