Monday, July 27, 2026
Monday, July 27, 2026

Annabhagya Yojana ಫೆಬ್ರವರಿ 2025 ರಿಂದ ಜಾರಿಗೆ ಬರುವಂತೆ ಮಾರ್ಚ್2025 ರ ಮಾಹೆಯ ಪಡಿತರದಲ್ಲಿ 5 ಕೆಜಿ ಅಕ್ಕಿ ಸೇರಿಸಿ ವಿತರಣೆ- ಗುರುದತ್ತ ಹೆಗಡೆ

Date:

Annabhagya Yojana ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿಯನ್ನು ಮಾರ್ಚ್-2025ರ ಮಾಹೆಯ ಪಡಿತರ ವಿತರಣೆಯೊಂದಿಗೆ ಸೇರಿಸಿ ವಿತರಿಸಲು ಸರ್ಕಾರವು ಆದೇಶಿಸಿದೆ.

ಅಂತ್ಯೋದಯ ಪಡಿತರ ಚೀಟಿಗೆ ಕೇಂದ್ರದಿಂದ 3 ಸದಸ್ಯರವರೆಗಿನ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ರಾಜ್ಯದಿಂದ 4 ಸದಸ್ಯ ಮೇಲ್ಪಟ್ಟು ಒಬ್ಬರಿಗೆ 10 ಕೆ.ಜಿ.ಯಂತೆ ಹಾಗೂ ಆದ್ಯತಾ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಹಾಗೂ ರಾಜ್ಯದಿಂದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿಯನ್ನು ಮಾರ್ಚ್-2025ರ ಮಾಹೆಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...