Saturday, September 12, 2026
Saturday, September 12, 2026

Forest Department ರಸ್ತೆ ಅಗಲೀಕರಣ ಬಗ್ಗೆ ಮರಗಳ ಕಡಿತಲೆ, ಆಯನೂರು ಅರಣ್ಯ ಉಪವಿಭಾಗದಲ್ಲಿ ಸಾರ್ವಜನಿಕರ ಅಹವಾಲಿಗೆ ಅವಕಾಶ

Date:

Forest Department ಅರಣ್ಯ ಇಲಾಖೆ ಆಯನೂರು ಉಪವಿಭಾಗದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಅಡಚಣೆಯಾಗಿರುವ ಮರಗಳನ್ನು ಗುರುತಿಸಿದ್ದು, ಅವುಗಳನ್ನು ಕಡಿಯಲು ಮಾ. 04 ರಂದು ಬೆಳಗ್ಗೆ 11.00ಕ್ಕೆ ಆಯನೂರು ಅರಣ್ಯ ವಲಯ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸಭೆಯನ್ನು ಕರೆಯಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಗೆ ಹಾಜರಾಗಿ ಸಲ್ಲಿಸುವುದು ಅಥವಾ ಅರಣ್ಯೇತರ ಪ್ರದೇಶದ ವ್ಯಾಪ್ತಿಯ ಕಡಿತಲೆಗೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾದಿಕಾರಿಗಳು, ಶಿವಮೊಗ್ಗ ವಿಭಾಗ ಇಮೇಲ್ dcf.shivamogga@gmail.com, ಇವರಿಗೆ ಹಾಗೂ ಖಾಸಗಿ/ಹಿಡುವಳಿ ಪ್ರದೇಶದಲ್ಲಿ ಬರುವ ಮರಗಳ ಕಡಿತಲೆಗೆ ಸಂಬಂಧಿಸಿದಂತೆ ಆಯನೂರು ಉಪವಿಭಾಗ ಕಚೇರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಇಮೇಲ್ – acfayanur@gmail.com ಲಿಖಿತ ರೂಪದಲ್ಲಿ ಮಾ. 04 ರೊಳಗಾಗಿ ಸಲ್ಲಿಸುವಂತೆ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...