Monday, July 27, 2026
Monday, July 27, 2026

Forest Department ರಸ್ತೆ ಅಗಲೀಕರಣ ಬಗ್ಗೆ ಮರಗಳ ಕಡಿತಲೆ, ಆಯನೂರು ಅರಣ್ಯ ಉಪವಿಭಾಗದಲ್ಲಿ ಸಾರ್ವಜನಿಕರ ಅಹವಾಲಿಗೆ ಅವಕಾಶ

Date:

Forest Department ಅರಣ್ಯ ಇಲಾಖೆ ಆಯನೂರು ಉಪವಿಭಾಗದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಅಡಚಣೆಯಾಗಿರುವ ಮರಗಳನ್ನು ಗುರುತಿಸಿದ್ದು, ಅವುಗಳನ್ನು ಕಡಿಯಲು ಮಾ. 04 ರಂದು ಬೆಳಗ್ಗೆ 11.00ಕ್ಕೆ ಆಯನೂರು ಅರಣ್ಯ ವಲಯ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸಭೆಯನ್ನು ಕರೆಯಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಗೆ ಹಾಜರಾಗಿ ಸಲ್ಲಿಸುವುದು ಅಥವಾ ಅರಣ್ಯೇತರ ಪ್ರದೇಶದ ವ್ಯಾಪ್ತಿಯ ಕಡಿತಲೆಗೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾದಿಕಾರಿಗಳು, ಶಿವಮೊಗ್ಗ ವಿಭಾಗ ಇಮೇಲ್ dcf.shivamogga@gmail.com, ಇವರಿಗೆ ಹಾಗೂ ಖಾಸಗಿ/ಹಿಡುವಳಿ ಪ್ರದೇಶದಲ್ಲಿ ಬರುವ ಮರಗಳ ಕಡಿತಲೆಗೆ ಸಂಬಂಧಿಸಿದಂತೆ ಆಯನೂರು ಉಪವಿಭಾಗ ಕಚೇರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಇಮೇಲ್ – acfayanur@gmail.com ಲಿಖಿತ ರೂಪದಲ್ಲಿ ಮಾ. 04 ರೊಳಗಾಗಿ ಸಲ್ಲಿಸುವಂತೆ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...