Saturday, September 12, 2026
Saturday, September 12, 2026

Water Supply and Sewerage Board ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್

Date:

Water Supply and Sewerage Board 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಮಾ.02 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ. ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಿನೋಬನಗರ 100 ಅಡಿ ರಸ್ತೆ ಇಂದಿರಾನಗರ ಬಡಾವಣೆ ಐ.ಜಿ.ಸರ್ಕಲ್ ಹತ್ತಿರ, ಹೊಸಮನೆ ಚರ್ಚ್ ಮುಂಭಾಗ, ಜಯನಗರ ಸರ್ವೋದಯ ಶಾಲೆ, ಬಿ.ಹೆಚ್.ರಸ್ತೆ ಸಹ್ಯಾದ್ರಿ ಕಾಲೇಜಿನ ಗೇಟ್ ನಂ. 1ರ ಎದುರು, ಸ್ವಾಮಿ ವಿವೇಕಾನಂದ ಬಡಾವಣೆ ಗುಡ್‌ಲಕ್ ಸರ್ಕಲ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...