Thursday, April 9, 2026
Thursday, April 9, 2026

Department Of Science & Technology ರಾಜ್ಯದ ಎಲ್ಲಾ‌ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ &/ತಾರಾಲಯ‌ ಸ್ಥಾಪನೆ- ಸಚಿವ ಎನ್.ಎಸ್.ಬೋಸರಾಜು

Date:

Department Of Science & Technology ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್‌ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...

Kuvempu University ಮುದ್ರಣ ಮಾಧ್ಯಮದಲ್ಲಿ ಬರವಣಿಗೆ ಕೌಶಲ, ಮುಖ್ಯ. ವರದಿಗಾರಿಕೆ ತುಂಬಾ ಜವಾಬ್ದಾರಿಯುಳ್ಳದ್ದು- ಶರತ್ ಕುಮಾರ್ ಉದಯವಾಣಿ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ...