Sunday, August 2, 2026
Sunday, August 2, 2026

Rangayana Shimoga ಮಾರ್ಚ್ 8 & 9 ರಂಗಾಯಣದಿಂದ” ರಂಗೋತ್ಸವ

Date:

Rangayana Shimoga ರಂಗಾಯಣ ಶಿವಮೊಗ್ಗ ಹಾಗೂ ನಮ್ಮ ಹಳ್ಳಿ ಥಿಯೇಟರ್ ಇವರ ಸಹಯೋಗದಲ್ಲಿ ಮಾ.8 ರಿಂದ 9 ರವೆಗೆ ಸಂಜೆ 6.30 ಕ್ಕೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹೆಗ್ಗೋಡು ರಂಗಕರ್ಮಿಯಾದ ಎಸ್. ಹೆಚ್ ಫಣಿಯಮ್ಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಂಗಾಯಣ ನಿರ್ದೇಶಕರಾದ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದು, ಪೇಸ್ ಯುಎಂಪಿಯು ಕಾಲೇಜಿನ ಹೆಚ್. ಎಲ್. ಡಾ.ಮೈತ್ರೀಯಿ ಆಗಮಿಸುವರು.
ಮಾ.8 ರ ಸಂಜೆ 6.30 ಕ್ಕೆ ಬೈಂದೂರಿನ ಸುರಭಿ ತಂಡದಿAದ ಡಾ.ಕೆ.ಶಿವರಾಮ ಕಾರಂತರ ರಚನೆಯ ಗಣೇಶ್ ಮಂದಾರ್ತಿ ನಿರ್ದೇಶನದ “ಚೋಮನ ದುಡಿ” ಹಾಗೂ ಮಾ.9 ರ ಸಂಜೆ 6.30ಕ್ಕೆ ಬೆಂಗಳೂರಿನ ರಂಗಪಯಣ ತಂಡದಿAದ ಡಾ.ಗಿರೀಶ್ ಕಾರ್ನಾಡ್ ರಚನೆಯ ರಾಜಗುರು ವಿನ್ಯಾಸ ಮತ್ತು ನಿರ್ದೇಶನದ “ಒಂದಾನೊAದು ಕಾಲದಲ್ಲಿ” ನಾಟಕ ಪ್ರದರ್ಶನ ನಡೆಯಲಿದ್ದು, ಟಿಕೆಟ್ ದರ ಪ್ರತಿ ನಾಟಕಕ್ಕೆ ಒಬ್ಬರಿಗೆ ರೂ.30 ಹಾಗೂ ಎರಡು ನಾಟಕಕ್ಕೆ ಸೇರಿ ರೂ. 50 ನಿಗದಿ ಪಡಿಸಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...