Thursday, July 23, 2026
Thursday, July 23, 2026

Samarpan Trust ಮಾರ್ಚ್ 15 & 16 ಸಮರ್ಪಣ್ ಟ್ರಸ್ಟ್ ವತಿಯಿಂದ ಸುಗಮ ಸಂಗೀತ ಕಾರ್ಯಾಗಾರ

Date:

Samarpan Trust ಉದಯೋನ್ಮುಖ ಗಾಯಕರಾಗಲು ಬಯಸುವ ಸಂಗೀತಾಸಕ್ತರಿಗೆ ಪ್ರಸಿದ್ಧ ಗಾಯಕಿ ಸುರೇಖಾ ಹೆಗಡೆಯವರ ಸಂಗೀತ್ ಸಮರ್ಪಣ್ ಟ್ರಸ್ಟ್ ಉತ್ತಮ ಅವಕಾಶವನ್ನು ತೆರೆದಿಟ್ಟಿದ್ದು, ಇದೇ ಮಾ. 15ರ ಶನಿವಾರ, 16ರ ಭಾನುವಾರ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಧ್ವನಿ ಸಂಸ್ಕರಣ, ಗ್ರಹಿಕೆ, ಜೊತೆಗೆ ಸುಗಮ ಸಂಗೀತದ ಕಲಿಕಾ ಶಿಬಿರ (ಕಾರ್ಯಾಗಾರ) ವನ್ನು ಆಯೋಜಿಸಲಾಗುತ್ತಿದೆ. ನಾಡಿನ ಹೆಸರಾಂತ ಸುಗಮ ಸಂಗೀತಗಾರರಾದ ಪುತ್ತೂರು ನರಸಿಂಹ ನಾಯಕ್, ಪ್ರಸಿದ್ಧ ಪಕ್ಕವಾದ್ಯ ಕಲಾವಿದ ಮ್ಯಾಂಡೋಲಿನ್ ಪ್ರಸಾದ್ ಹಾಗೂ ಟ್ರಸ್ಟ್ನ ಗಾಯಕಿ ಸುರೇಖಾ ಹೆಗಡೆಯವರು ಈ ಸುಗಮ ಸಂಗೀತ ಕಲಿಕಾ ಶಿಬಿರವನ್ನು ನಡೆಸಿಕೊಡಲಿದ್ದಾರೆ.

ಎಲ್ಲ ವಯೋಮಾನದ ಜಿಲ್ಲೆಯ ಗಾಯಕರಾಗಲು ಬಯಸುವ ಸಂಗೀತಾಸಕ್ತರೆಲ್ಲರಿಗೂ ಅವಕಾಶ ತೆರೆದಿದೆ. ಎರಡು ದಿನಗಳ ಈ ಶಿಬಿರಕ್ಕೆ ಒಬ್ಬರಿಗೆ 500ರೂ.ಗಳ (ಮಧ್ಯಾಹ್ನದ ಊಟ ಸೇರಿ) ಶುಲ್ಕ ನಿಗದಿಪಡಿಸಲಾಗಿದೆ.

Samarpan Trust ಆಸಕ್ತರು ತಮ್ಮ ಹೆಸರನ್ನು ಕೂಡಲೇ ನೋಂದಾಯಿಸಿಕೊಳ್ಳುವAತೆ ಕೋರಲಾಗಿದ್ದು, ವಿವರಗಳಿಗೆ 99803 15679 / 94816 62308ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...