Wednesday, March 25, 2026
Wednesday, March 25, 2026

Samarpan Trust ಮಾರ್ಚ್ 15 & 16 ಸಮರ್ಪಣ್ ಟ್ರಸ್ಟ್ ವತಿಯಿಂದ ಸುಗಮ ಸಂಗೀತ ಕಾರ್ಯಾಗಾರ

Date:

Samarpan Trust ಉದಯೋನ್ಮುಖ ಗಾಯಕರಾಗಲು ಬಯಸುವ ಸಂಗೀತಾಸಕ್ತರಿಗೆ ಪ್ರಸಿದ್ಧ ಗಾಯಕಿ ಸುರೇಖಾ ಹೆಗಡೆಯವರ ಸಂಗೀತ್ ಸಮರ್ಪಣ್ ಟ್ರಸ್ಟ್ ಉತ್ತಮ ಅವಕಾಶವನ್ನು ತೆರೆದಿಟ್ಟಿದ್ದು, ಇದೇ ಮಾ. 15ರ ಶನಿವಾರ, 16ರ ಭಾನುವಾರ ಆರ್‌ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಧ್ವನಿ ಸಂಸ್ಕರಣ, ಗ್ರಹಿಕೆ, ಜೊತೆಗೆ ಸುಗಮ ಸಂಗೀತದ ಕಲಿಕಾ ಶಿಬಿರ (ಕಾರ್ಯಾಗಾರ) ವನ್ನು ಆಯೋಜಿಸಲಾಗುತ್ತಿದೆ. ನಾಡಿನ ಹೆಸರಾಂತ ಸುಗಮ ಸಂಗೀತಗಾರರಾದ ಪುತ್ತೂರು ನರಸಿಂಹ ನಾಯಕ್, ಪ್ರಸಿದ್ಧ ಪಕ್ಕವಾದ್ಯ ಕಲಾವಿದ ಮ್ಯಾಂಡೋಲಿನ್ ಪ್ರಸಾದ್ ಹಾಗೂ ಟ್ರಸ್ಟ್ನ ಗಾಯಕಿ ಸುರೇಖಾ ಹೆಗಡೆಯವರು ಈ ಸುಗಮ ಸಂಗೀತ ಕಲಿಕಾ ಶಿಬಿರವನ್ನು ನಡೆಸಿಕೊಡಲಿದ್ದಾರೆ.

ಎಲ್ಲ ವಯೋಮಾನದ ಜಿಲ್ಲೆಯ ಗಾಯಕರಾಗಲು ಬಯಸುವ ಸಂಗೀತಾಸಕ್ತರೆಲ್ಲರಿಗೂ ಅವಕಾಶ ತೆರೆದಿದೆ. ಎರಡು ದಿನಗಳ ಈ ಶಿಬಿರಕ್ಕೆ ಒಬ್ಬರಿಗೆ 500ರೂ.ಗಳ (ಮಧ್ಯಾಹ್ನದ ಊಟ ಸೇರಿ) ಶುಲ್ಕ ನಿಗದಿಪಡಿಸಲಾಗಿದೆ.

Samarpan Trust ಆಸಕ್ತರು ತಮ್ಮ ಹೆಸರನ್ನು ಕೂಡಲೇ ನೋಂದಾಯಿಸಿಕೊಳ್ಳುವAತೆ ಕೋರಲಾಗಿದ್ದು, ವಿವರಗಳಿಗೆ 99803 15679 / 94816 62308ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...