Thursday, September 17, 2026
Thursday, September 17, 2026

Puneeth Rajkumar ಶಿವಮೊಗ್ಗ ಕಲಾವಿದೆ ವಿಜಯಲಕ್ಷ್ಮಿ ಅವರಿಗೆ “ವೀರ ವನಿತೆ” ಪುರಸ್ಕಾರ

Date:

Puneeth Rajkumar ಬೆಂಗಳೂರಿನ ಚಿತ್ರಸಂತೆಯ ವತಿಯಿಂದ ಹಮ್ಮಿಕೊಂಡಿದ್ದ ಪುನೀತ್‌ರವರ 50ರ ಜನ್ಮದಿನದ ಸಂಭ್ರಮದ ಪುನೀತೋತ್ಸವ ಕಾರ್ಯಕ್ರಮದ ಭಾಗವಾಗಿ, ಶಿವಮೊಗ್ಗದ ರಂಗಭೂಮಿ, ಹಿರಿತೆರೆ-ಕಿರುತೆರೆ ಕಲಾವಿದೆ ವಿಜಯಲಕ್ಷ್ಮೀಯವರಿಗೆ ರಂಗಭೂಮಿ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ, ಅಶ್ವಿನಿ ಪುನೀತ್ ರಾಜಕುಮಾರ್‌ರವರು ವೀರವನಿತೆ ಪ್ರಶಸ್ತಿ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...