Friday, August 14, 2026
Friday, August 14, 2026

Shivamogga Police ಎರಡು ಪ್ರತ್ಯೇಕ ರಸ್ತೆ ಅಪಘಾತ- ಇಬ್ಬರ ಸಾವು

Date:

Shivamogga Police ಶಿವಮೊಗ್ಗದ ಸಾಗರ ರಸ್ತೆ ವಾಜಪೇಯಿ ಬಡಾವಣೆ ಬಳಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದು ನಂತರ ಬೈಕ್ ಸಹಿತ ಚರಂಡಿಗೆ ಬಿದ್ದು ರಾಜು ಎಂಬುವವರು ಸಾವನ್ನಪ್ಪಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಸಿದ್ದರಹಳ್ಳಿ ರಾಜು ಅವರ ಸಾವಿಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಆರೋಪಿಸುತ್ತಿದ್ದಾರೆ. ಮೃತ ರಾಜುವಿನ ಕಣ್ಣುಗುಡ್ಡೆಗಳು ಹೊರಕ್ಕೆ ಬಿದ್ದಿದ್ದು ಅಪಘಾತ ಸಂಭವಿಸಿದ್ದರೆ ಕಣ್ಣುಗುಂಡಿಗಳು ಹೊರಗೆ ಯಾಕೆ ಬರುತ್ತವೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ರಾಜವಿನ ಮೊಬೈಲ್ ಹೊರಗೆ ಕಟ್ಟೆ ಮೇಲೆ ಕಾಣಿಸಿಕೊಂಡಿದೆ. ಪತಿ ಮೃತನಾದರೂ ಪತ್ನಿ ಸಾವಿಗೆ ಬಂದಿಲ್ಲದಿರುವುದು ಹಲವು ಅನುಮಾನಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Shivamogga Police ಮತ್ತೊಂದು ಪ್ರಕರಣದಲ್ಲಿ ಸುರೇಶ್ ಎಂಬಾತ ಸುಬ್ಬಯ್ಯ ಮೆಡಿಕಲ್ ಆಸ್ಪತ್ರೆಯ ರಸ್ತೆಯಲ್ಲಿ ಮೃತಪಟ್ಟಿದ್ದು ತುಂಗಾ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...