Monday, March 10, 2025
Monday, March 10, 2025

H.S. Sundaresh ಸಿರಿಮಲ್ಲಿಗೆ ‌ಬಡಾವಣೆಗಳಿಗೆ ಎರಡು ಪಾರ್ಕ್ ನಿರ್ಮಾಣಕ್ಕೆ ರೂ ಐವತ್ತು ಲಕ್ಷ ಸೂಡಾದಿಂದ ನೀಡುವೆ – ಎಚ್.ಎಸ್.ಸುಂದರೇಶ್

Date:

H.S. Sundaresh ಅಭಿವೃದ್ಧಿಯ ವಿಷಯದಲ್ಲಿ ನಾವು ಪಕ್ಷ ರಾಜಕಾರಣ ಮಾಡುವುದಿಲ್ಲ. ಜನತೆಯ ಸಮಸ್ಯೆ , ಆಕಾಂಕ್ಷೆಗಳಿಗೆ ಸ್ಪಂದಿಸುವುದೇ ನಮ್ಮ ಗುರಿ. ಪ್ರಸ್ತುತ ಐದು ಬಡಾವಣೆಗಳ ಸಂಯುಕ್ತ ಸಂಘವಾಗಿರುವ ಸಿರಿಮಲ್ಲಿಗೆ ನಿವಾಸಿ ಸಂಘದ ಬಡಾವಣೆಗೆ ಎರಡು ಉದ್ಯಾನವನ
ಅಭಿವೃದ್ಧಿಪಡಿಸಲು
ತಲಾ ಇಪ್ಪತ್ತೈದು ಲಕ್ಷ ರೂಪಾಯಿಗಳನ್ನ ‌ನೀಡಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಚ್.ಎಸ್.ಸುಂದರೇಶ್ ಹೇಳಿದರು.
ಅವರು ಶಿವಮೊಗ್ಗ ನಗರದ ಸಾಗರ ರಸ್ತೆಯ. ಪುರದಾಲ್ ಕ್ರಾಸ್ ನಲ್ಲಿ ಸಿರಿಮಲ್ಲಿಗೆ ನಿವಾಸಿಗಳ ಸಂಘದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.
H.S. Sundaresh ಸೂಡಾದಿಂದ ನಿವೇಶನ ರಹಿತರಿಗೆ 5000 ನಿವೇಶನಗಳನ್ನ ಸೃಜಿಸುವ‌ ಸಂಕಲ್ಪ ನನಗಿದೆ ಎಂದು ಸುಂದರೇಶ್ ತಮ್ಮ‌ಭಾಷಣದಲ್ಲಿ ತಿಳಿಸಿದರು. ಸಮಾರಂಭದಲ್ಲಿ ನಿವಾಸಿಗಳ ಸಂಘದ ಅಧ್ಯಕ್ಷ ಡಾ.ಸುಧೀಂದ್ರ, ಗೌರವ ಅಧ್ಯಕ್ಷರಾದ ಅಸಗೋಡು ಚಂದ್ರಕಾಂತ್, ಓಂಕಾರಪ್ಪ, ಉಪಾಧ್ಯಕ್ಷ ದೇವರಾಜ್, ಶರಣಪ್ಪ ಓಲೆಕಾರ್. ಕಾರ್ಯದರ್ಶಿ ಶ್ರೀಧರ್, ,ಸಹ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಖಜಾಂಚಿ ಮಹೇಶ್ ಯಲಿಗಾರ್ ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...