Sunday, August 2, 2026
Sunday, August 2, 2026

Puttaraj Gawai ಪುಣ್ಯಾಶ್ರಮದಲ್ಲಿ ವಿದುಷಿ ವಸುಧಾ ಶರ್ಮಾ ಅವರಿಗೆ ಗಾನಭೂಷಣ ಪ್ರಶಸ್ತಿ ಪ್ರದಾನ

Date:

Puttaraj Gawai ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೧೧ನೇ ಜನ್ಮದಿನ ಸಮಾರಂಭವು ಸಾಗರ ರಸ್ತೆ ಅಂಧ ಮಕ್ಕಳ ಸಂಗೀತ ವಿದ್ಯಾಲಯ ಶ್ರೀ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠ ಶಾಲೆಯಲ್ಲಿ ನೆರವೇರಿತು. ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿದ್ದರು. ಪುಣ್ಯಾಶ್ರಮದ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಚಾರ್ಟೆಡ್ ಅಕೌಂಟೆAಟ್ ನರೇಂದ್ರ ಕೆ.ವಿ., ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ಧಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ವಾಗೇಶ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾಗರದ ಖ್ಯಾತ ಹಿಂದೂಸ್ಥಾನಿ ಗಾಯಕಿ ವಿದೂಶಿ ಶ್ರೀಮತಿ ವಸುಧಾ ಶರ್ಮ ಅವರಿಗೆ ಶ್ರೀ ಗುರು ಗಾನಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...