Tuesday, May 26, 2026
Tuesday, May 26, 2026

Puttaraj Gawai ಪುಣ್ಯಾಶ್ರಮದಲ್ಲಿ ವಿದುಷಿ ವಸುಧಾ ಶರ್ಮಾ ಅವರಿಗೆ ಗಾನಭೂಷಣ ಪ್ರಶಸ್ತಿ ಪ್ರದಾನ

Date:

Puttaraj Gawai ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೧೧ನೇ ಜನ್ಮದಿನ ಸಮಾರಂಭವು ಸಾಗರ ರಸ್ತೆ ಅಂಧ ಮಕ್ಕಳ ಸಂಗೀತ ವಿದ್ಯಾಲಯ ಶ್ರೀ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠ ಶಾಲೆಯಲ್ಲಿ ನೆರವೇರಿತು. ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿದ್ದರು. ಪುಣ್ಯಾಶ್ರಮದ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಚಾರ್ಟೆಡ್ ಅಕೌಂಟೆAಟ್ ನರೇಂದ್ರ ಕೆ.ವಿ., ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ಧಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ವಾಗೇಶ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾಗರದ ಖ್ಯಾತ ಹಿಂದೂಸ್ಥಾನಿ ಗಾಯಕಿ ವಿದೂಶಿ ಶ್ರೀಮತಿ ವಸುಧಾ ಶರ್ಮ ಅವರಿಗೆ ಶ್ರೀ ಗುರು ಗಾನಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...