Tuesday, February 3, 2026
Tuesday, February 3, 2026

MESCOM ಮಾರ್ಚ್ 14. ಕೂಡ್ಲಿ,ಚಿಕ್ಕೂಡ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, MESCOM ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...