Sunday, December 7, 2025
Sunday, December 7, 2025

ತಾಯಿ ಸರಸ್ವತಿಯ ಕೃಪಾಕಟಾಕ್ಷ ಪರೀಕ್ಷಾರ್ಥಿ ಮಕ್ಕಳಿಗೆ ಸಿಗಲಿ- ಪೂಜಾ ನಾಗರಾಜ್ ಪರಿಸರ

Date:

ಶಿವಮೊಗ್ಗದ ವಿನೋಬ ನಗರದ ಸಮೀಪವಿರುವ ಶಾಲೆಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 2024 25 ನೇ ಸಾಲಿನ ಶೈಕ್ಷಣಿಕ ವರ್ಷದ ಅಂತಿಮ ಹಂತದಲ್ಲಿದ್ದು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಾಯಿ ಸರಸ್ವತಿ ಮಾತೆಯ ಕೃಪಾಶೀರ್ವಾದ ಪ್ರತಿಯೊಬ್ಬರಿಗೂ ಸಿಗಲೆಂದು ಹಾಗೂ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಜ್ಞಾಪಕ ಶಕ್ತಿ ಹಾಗೂ ಕೃಪಾ ಕಟಾಕ್ಷ ಸಿಗಲೆಂದು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ ಮಾತನಾಡಿದರು. ನಂತರ ಗುರುಗಳಾದ ಶ್ರೀ ಕೆ. ಮಂಜುನಾಥ್ ಭಟ್ ರವರ ಸಮ್ಮುಖದಲ್ಲಿ ಸರಸ್ವತಿ ಮಾತಿಗೆ ಪೂಜೆಯನ್ನು ಸಲ್ಲಿಸಲಾಯಿತು. ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಂದ ಹತ್ತನೇ ನೇ ತರಗತಿಯ ವಿದ್ಯಾರ್ಥಿಗಳು ಸರಸ್ವತಿ ಮಾತೆಯನ್ನು ಆರಾಧಿಸುತ್ತಾ ಭಕ್ತಿ ಪೂರ್ವಕ ಗೀತೆಗಳನ್ನು ಸರಸ್ವತಿ ಮಾತಿಗೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಹಾಗೂ ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...