Monday, February 2, 2026
Monday, February 2, 2026

Ayushman Bharat Project ಆಯುಷ್ಮಾನ್ ಯೋಜನೆಯ ಹಣ ದುರ್ಬಳಕೆ ಕೇಂದ್ರದ ತನಿಖೆಯಿಂದ ಬಹಿರಂಗ

Date:

Ayushman Bharat Project ಎಲ್ಲ ವರ್ಗದ ಜನರಿಗೆ ಉತ್ತಮ ಆರೋಗ್ಯ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ‘ಆಯುಷ್ಮಾನ್ ಭಾರತ್’ ಯೋಜನೆಯಲ್ಲಿ 562 ಕೋಟಿ ರೂ. ಲೂಟಿಯಾಗಿರುವುದು ಪತ್ತೆಯಾಗಿದೆ. ದೇಶದ ಕೇಂದ್ರಾಡಳಿತ ಪ್ರದೇಶಗಳು ಸೇರಿ ಒಟ್ಟು 24 ರಾಜ್ಯಗಳಲ್ಲಿ ಈ ರೀತಿ ಮೋಸ ನಡೆದಿದೆ. ಸುಳ್ಳು ದಾಖಲೆ ಮತ್ತು ಚಿಕಿತ್ಸೆಯ ನಕಲಿ ಬಿಲ್ ಸೃಷ್ಟಿಸಿ ಹಣ ದೋಚಲಾಗಿದೆ. ಉತ್ತರ ಪ್ರದೇಶವೊಂದರಲ್ಲಿಯೇ 139 ಕೋಟಿ ರೂ. ಮೋಸ ನಡೆದಿದೆ ಎಂದು ಕೇಂದ್ರ ಸರಕಾರ ಹೇಳಿದೆ.

Ayushman Bharat Project ಕರ್ನಾಟಕದಲ್ಲಿ ಎಲ್ಲಿಯೂ ನಕಲಿ ಬಿಲ್‌ ತಯಾರಿಸಿದ ಪ್ರಕರಣ ಪತ್ತೆಯಾಗಿಲ್ಲ, ಖಾಸಗಿ ಆಸ್ಪತ್ರೆಗಳು ಚಿಕಿತ್ಸಾದರ ಪರಿಷ್ಕರಿಸಲು ಕೇಳುತ್ತಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಅವರು ತಿಳಿಸಿದ್ದಾರೆ.ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವ ಪ್ರತಾಪ್‌ ರಾವ್ ಜಾಧವ್ ಅವರು ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರ ದಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡಿದ್ದು, ಯೋಜನೆಯಲ್ಲಿ ಅಕ್ರಮ ತಡೆಗೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...