Monday, December 15, 2025
Monday, December 15, 2025

Ayushman Bharat Project ಆಯುಷ್ಮಾನ್ ಯೋಜನೆಯ ಹಣ ದುರ್ಬಳಕೆ ಕೇಂದ್ರದ ತನಿಖೆಯಿಂದ ಬಹಿರಂಗ

Date:

Ayushman Bharat Project ಎಲ್ಲ ವರ್ಗದ ಜನರಿಗೆ ಉತ್ತಮ ಆರೋಗ್ಯ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ‘ಆಯುಷ್ಮಾನ್ ಭಾರತ್’ ಯೋಜನೆಯಲ್ಲಿ 562 ಕೋಟಿ ರೂ. ಲೂಟಿಯಾಗಿರುವುದು ಪತ್ತೆಯಾಗಿದೆ. ದೇಶದ ಕೇಂದ್ರಾಡಳಿತ ಪ್ರದೇಶಗಳು ಸೇರಿ ಒಟ್ಟು 24 ರಾಜ್ಯಗಳಲ್ಲಿ ಈ ರೀತಿ ಮೋಸ ನಡೆದಿದೆ. ಸುಳ್ಳು ದಾಖಲೆ ಮತ್ತು ಚಿಕಿತ್ಸೆಯ ನಕಲಿ ಬಿಲ್ ಸೃಷ್ಟಿಸಿ ಹಣ ದೋಚಲಾಗಿದೆ. ಉತ್ತರ ಪ್ರದೇಶವೊಂದರಲ್ಲಿಯೇ 139 ಕೋಟಿ ರೂ. ಮೋಸ ನಡೆದಿದೆ ಎಂದು ಕೇಂದ್ರ ಸರಕಾರ ಹೇಳಿದೆ.

Ayushman Bharat Project ಕರ್ನಾಟಕದಲ್ಲಿ ಎಲ್ಲಿಯೂ ನಕಲಿ ಬಿಲ್‌ ತಯಾರಿಸಿದ ಪ್ರಕರಣ ಪತ್ತೆಯಾಗಿಲ್ಲ, ಖಾಸಗಿ ಆಸ್ಪತ್ರೆಗಳು ಚಿಕಿತ್ಸಾದರ ಪರಿಷ್ಕರಿಸಲು ಕೇಳುತ್ತಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಅವರು ತಿಳಿಸಿದ್ದಾರೆ.ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವ ಪ್ರತಾಪ್‌ ರಾವ್ ಜಾಧವ್ ಅವರು ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರ ದಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡಿದ್ದು, ಯೋಜನೆಯಲ್ಲಿ ಅಕ್ರಮ ತಡೆಗೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...