Monday, May 4, 2026
Monday, May 4, 2026

Inner Wheel Institute ಇನ್ನರ್ ವೀಲ್ ಜಿಲ್ಲಾ ಚೇರ್ಮನ್ ಆಗಿ ಶಬರಿ ಕಡಿದಾಳ್ ಆಯ್ಕೆ

Date:

Inner Wheel Institute ಅಂತರಾಷ್ಟ್ರೀಯ ಪ್ರತಿಷ್ಠಿತ ಸೇವಾ ಸಂಸ್ಥೆಗಳಲ್ಲಿ ಒಂದಾದ ಇನ್ನರ್ ವೀಲ್ ಸಂಸ್ಥೆಗೆ ಜಿಲ್ಲಾ ಚೇರ್ಮನ್ ಆಗಿ ಶಿವಮೊಗ್ಗದ ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಶಬರಿ ಕಡಿದಾಳವರು ಆಯ್ಕೆಯಾಗಿದ್ದಾರೆ.

2025 -26 ನೇ ಸಾಲಿಗೆ ಇನ್ನರ್ ವೀಲ್ ಸಂಸ್ಥೆ ಎಂಟು ರೆವಿನ್ಯೂ ಜಿಲ್ಲೆಗಳಾದ ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಂಗಳೂರು, ಮಡಿಕೇರಿ, ಉಡುಪಿ, ಮಂಗಳೂರು, ಚಾಮರಾಜನಗರ, ಈ ಜಿಲ್ಲೆಗಳನ್ನು ಒಳಗೊಂಡಂತೆ 55 ಇನ್ನರ್ ವೀಲ್ ಕ್ಲಬ್ ಗಳಿದ್ದು, ಈ ಕ್ಲಬ್ ಗಳ ನಾಯಕತ್ವವನ್ನು ವಹಿಸಿ ಜಿಲ್ಲಾ ಚೇರ್ಮನ್ ಆಗಿ ಆಯ್ಕೆಯಾಗಿದ್ದಾರೆ.

ಈ ಪ್ರತಿಷ್ಠಿತ ಹುದ್ದೆ ಒಂದು ವರ್ಷಗಳ ಕಾಲ ಅವಧಿಗೆ ಇದ್ದು, ಅನೇಕ ಸೇವಾ ಕಾರ್ಯಗಳ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ ಇವರಿಗೆ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಸನ್ಮಾನಿಸಿ ಗೌರವಿಸಿದರು.

Inner Wheel Institute ಶಬರಿ ಕಡಿದಾಳ್ ಇವರು ಡಾ. ಕಡಿದಾಳ್ ಗೋಪಾಲ್ ಅವರ ಪುತ್ರಿಯಾಗಿದ್ದು, ಶಬರಿ ಕಡಿದಾಳ್ ರವರು ಶಿವಮೊಗ್ಗದ ಗೆಳತಿ. ಶಾರದಾ ಜೆಸಿ, ಎಲೈಟ್ ಸಂಸ್ಥೆ, ಶ್ರೀನಿಧಿ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ, ಒಕ್ಕಲಿಗರ ಮಹಿಳಾ ವೇದಿಕೆಯಲ್ಲಿ ಪದಾಧಿಕಾರಿಗಳಾಗಿ ಹಾಗೂ ಶಿವಮೊಗ್ಗದ ಅನೇಕ ಸಂಘ ಸಂಸ್ಥೆಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವರು.

ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್, ವಿಜಯ ರಾಯ್ಕರ್, ಪದ್ಮಿನಿ ಹೋಬಳಿದಾರ್, ಆಶಾ ಶ್ರೀಕಾಂತ್, ರಾಜೇಶ್ವರಿ ಪ್ರತಾಪ್, ವೇದಾ ನಾಗರಾಜ್, ಮಧುರ ಮಹೇಶ್, ಜ್ಯೋತಿ ಸುಬ್ಬೇಗೌಡ, ಅನಿತಾ ರವಿಶಂಕರ್, ಸೀತಾಲಕ್ಷ್ಮೀ, ಸುಮತಿ ಕುಮಾರಸ್ವಾಮಿ, ಜ್ಯೋತಿ, ಡಾ. ಲಲಿತಾ ಭರತ್, ಭಾಗ್ಯ ಹಾಗೂ ಇನ್ನರ್ ವೀಲ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...