Monday, August 3, 2026
Monday, August 3, 2026

Yakshakala Academy Bangalore ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗ

Date:

Yakshakala Academy Bangalore ಯಕ್ಷಕಲಾ ಅಕಾಡಮಿ ಬೆಂಗಳೂರು ಇದರ ಆಯೋಜನೆಯಲ್ಲಿ ಮಾರ್ಚ 20 ರಂದು ಪಾರ್ತಿಸುಬ್ಬ ರಚಿತ ಪಟ್ಟಾಭಿಷೇಕ ಯಕ್ಷಗಾನ ಪ್ರಯೋಗವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಲಾವಿದರಾಗಿ ಚಿತ್ಕಲ ತುಂಗ, ಸಂಪತ್ ಆಚಾರ್ಯ್, ಪನ್ನಗ ಮಯ್ಯ, ರವಿ ಮಡೋಡಿ, ಕೃಷ್ಣ ಶಾಸ್ತ್ರಿ, ಮನೋಜ್ ಭಟ್, ವಿನಯ್ ಹೊಸ್ತೋಟ, ರಾಘವೇಂದ್ರ ಐತಾಳ್, ವಿಜೇತ್ ಭಟ್, ಸದಾಶಿವ ತುಂಗ, ಕವಿತಾ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

-ರವಿ ಮಡೋಡಿ
9986384205

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...