Monday, August 3, 2026
Monday, August 3, 2026

Kuvempu University ಶ್ರೀಮತಿ ಕಾವ್ಯ ಅವರಿಗೆ ಕುವೆಂಪು ವಿವಿ ಪಿಎಚ್ ಡಿ ಪದವಿ

Date:

Kuvempu University ಕುವೆಂಪು ವಿಶ್ವವಿದ್ಯಾನಿಲಯವು ಶ್ರೀಮತಿ ಕಾವ್ಯ ಕೋಂ ಟಿ.ಎಸ್. ಯೋಗೀಶ್ ಇವರಿಗೆ “ಸಂಸ್ಕೃತದಲ್ಲಿ ಭಾಸನ ಏಕಾಂಕ ನಾಟಕಗಳ ವಿಮರ್ಶಾತ್ಮಕ ಅಧ್ಯಯ” ಎಂಬ ವಿಷಯದ ಕುರಿತು ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕಿ ಡಾ. ಎಂ.ಎ. ಶೃತಿಕೀರ್ತೀ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರೌಢಪ್ರಬಂಧಕ್ಕೆ ಡಾಕ್ಟರೇಡ್ ಪದವಿ ನೀಡಿ ಗೌರವಿಸಿದೆ.
ಕಾವ್ಯರವರು ಶಿವಮೊಗ್ಗದ ಸಂಸ್ಕೃತ ಪಂಡಿತ ಡಾ. ಸಿ. ರೇಣುಕಾರಾಧ್ಯ ಇವರ ಪುತ್ರಿಯಾಗಿದ್ದು, ಶ್ರೀ ಜಗದ್ಗುರು ಗುರುಬಸವೇಶ್ವರ ಸಂಸ್ಕೃತ ಪಾಠಶಾಲೆ, ಶ್ರೀ ಬೆಕ್ಕಿನಕಲ್ಮಠದಲ್ಲಿ ಸಂಸ್ಕೃತ ಶಿಕ್ಷಕಿಯಾಗಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...