Friday, August 14, 2026
Friday, August 14, 2026

Narayana Hrudayalaya ಮಾರ್ಚ್ 23. ಬಂಟರ ಸಂಘದ ಆಶ್ರಯದಲ್ಲಿ‌ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

Narayana Hrudayalaya ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಇವರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾ.23ರ ಭಾನುವಾರ ಬೆಳಿಗ್ಗೆ 10ಗಂಟೆಗೆ ಬಂಟರ ಭವನ,100 ಅಡಿ ರಸ್ತೆ, ಗೋಪಾಲಗೌಡ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ನಾರಾಯಣ ಹೃದಯಾಲಯ, ವಾಸನ್ ಐ ಕೇರ್ ಮತ್ತು ದಂತ ವೈದ್ಯ ಸಂಯುಕ್ತ ಆಶ್ರಯದಲ್ಲಿ ಬಿಪಿ, ಜಿಆರ್‌ಬಿಸ್, ಇಸಿಜಿ, ಇಸಿಹೆಚ್‌ಓ, ದಂತ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ಇದರ ಸದುಪಯೋಗವನ್ನು ಸಮಾಜ ಬಾಂಧವರು ಮತ್ತು ಸಾರ್ವಜನಿಕರು ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು-ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಮುಂಚಿತವಾಗಿ ಹೆಸರು ನೊಂದಾಯಿಸುವವರು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿ.ಮಂಜುನಾಥ್ ಮೊ : ೯೬೧೧೫೮೪೧೫೩ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...