Tuesday, August 25, 2026
Tuesday, August 25, 2026

Karnataka Sahitya Academy ಏಪ್ರಿಲ್ 21 ರಿಂದ 23 ವರೆಗೆ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯ ಕುರಿತು ಕಮ್ಮಟ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತು ಏ. 21 ರಿಂದ 23 ರವರೆಗೆ 3 ದಿನಗಳ ಕಮ್ಮಟವನ್ನು ಹಾವೇರಿ ಜಿಲ್ಲೆ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದ 20-45 ವಯೋಮಿತಿಯ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಅಕಾಡೆಮಿಯ ವೆಬ್‌ಸೈಟ್ ರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಏ.05 ರೊಳಗಾಗಿ ಸಲ್ಲಿಸುವುವಂತೆ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...