Sunday, August 2, 2026
Sunday, August 2, 2026

Kuvempu University ಶಿವಮೊಗ್ಗದ ನಿವೃತ್ತ ಪ್ರೊ.ಚಂದ್ರಕಾಂತ್ ನಿಧನ

Date:

Kuvempu University ಡಾಕ್ಟರ್ ಚಂದ್ರಕಾಂತ್ ನಿವೃತ್ತ ಪ್ರೋಫೆಸರ್ ಮತ್ತು ಭೂಅನ್ವಯಿಕ ವಿಜ್ಞಾನ ವಿಭಾಗ ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟ ಇವರು ಶಿವಮೊಗ್ಗ 22 ಮಾರ್ಚ್ ರಂದು ಮಧ್ಯಾಹ್ನ 3.0 ಕ್ಕೆ ಶಿವಮೊಗ್ಗದ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಇವರ ಅಂತ್ಯಕ್ರಿಯೆಯನ್ನು ದಿನಾಂಕ 24-03-2025 ರಂದು10ಘಂಟೆಗೆ ಶಿವಮೊಗ್ಗದ ಗುಡ್ಡೆ ಕಲ್ಲು ಭೂಮಿಯಲ್ಲಿ ನೆರವೇರಿಸಲಾಗುವುದು. ಮೃತರಿಗೆ ಪತ್ನಿ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...