Thursday, September 17, 2026
Thursday, September 17, 2026

Bangalore Metropolitan Transport Corporation ರಸ್ತೆ ಅವಘಡ ತುರ್ತು ನಿವಾರಣೆಗೆ 5 ಸಂಚಾರಿ ವಾಹನ‌ಗಳಲೋಕಾರ್ಪಣೆ

Date:

Bangalore Metropolitan Transport Corporation ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ 24.03.2025 ರಂದು ರಸ್ತೆ ಅವಘಡಗಳ ತ್ವರಿತ ನಿವಾರಣೆಗಾಗಿ ಹೊಸದಾಗಿ ಖರೀದಿಸಿರುವ 5 ಸಂಚಾರಿ ದುರಸ್ಥಿ ವ್ಯಾನುಗಳನ್ನು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಲೋಕಾರ್ಪಣೆಗೊಳಿಸಿದರು ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಿಸಿರುತ್ತಾರೆ.

Bangalore Metropolitan Transport Corporation ಕಾರ್ಯಕ್ರಮದಲ್ಲಿ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶ್ರೀ ರಾಮಚಂದ್ರನ್.ಆರ್‌, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಬೆಂಮಸಾಸಂಸ್ಥೆ, ಶ್ರೀ ಅಬ್ದುಲ್‌ ಅಹದ್‌, ಭಾ.ಪೋ.ಸೇ, ನಿರ್ದೇಶಕರು (ಭ&ಜಾ) ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...