Sunday, December 7, 2025
Sunday, December 7, 2025

Bangalore Metropolitan Transport Corporation ರಸ್ತೆ ಅವಘಡ ತುರ್ತು ನಿವಾರಣೆಗೆ 5 ಸಂಚಾರಿ ವಾಹನ‌ಗಳಲೋಕಾರ್ಪಣೆ

Date:

Bangalore Metropolitan Transport Corporation ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ 24.03.2025 ರಂದು ರಸ್ತೆ ಅವಘಡಗಳ ತ್ವರಿತ ನಿವಾರಣೆಗಾಗಿ ಹೊಸದಾಗಿ ಖರೀದಿಸಿರುವ 5 ಸಂಚಾರಿ ದುರಸ್ಥಿ ವ್ಯಾನುಗಳನ್ನು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಲೋಕಾರ್ಪಣೆಗೊಳಿಸಿದರು ಮತ್ತು ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಿಸಿರುತ್ತಾರೆ.

Bangalore Metropolitan Transport Corporation ಕಾರ್ಯಕ್ರಮದಲ್ಲಿ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶ್ರೀ ರಾಮಚಂದ್ರನ್.ಆರ್‌, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಬೆಂಮಸಾಸಂಸ್ಥೆ, ಶ್ರೀ ಅಬ್ದುಲ್‌ ಅಹದ್‌, ಭಾ.ಪೋ.ಸೇ, ನಿರ್ದೇಶಕರು (ಭ&ಜಾ) ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...