Monday, August 3, 2026
Monday, August 3, 2026

Krishna Byre Gowda ರೈತರ ಮನೆಬಾಗಿಲಿಗೇ ತೆರಳಿ ” ನನ್ನ‌ಭೂಮಿ” ಎಂಬ ಖಾತರಿ‌‌ ಯೋಜನೆ- ಸಚಿವ‌‌ ಕೃಷ್ಣ ಭೈರೇಗೌಡ

Date:

Krishna Byre Gowda ಸರ್ಕಾರದಿಂದ ಭೂಮಿ ಮಂಜೂರಾಗಿ 50-60 ವರ್ಷ ಕಳೆದರೂ ಪಕ್ಕಾ ದಾಖಲೆ ಸಿಗದೇ, ಪೋಡಿ ದುರಸ್ತಿಯಾಗದೇ ಫಲಾನುಭವಿಗಳಿಗೆ ತೊಂದರೆಯಾಗುತ್ತಿತ್ತು. ಈಗ ಕಂದಾಯ ಇಲಾಖೆ ಅಧಿಕಾರಿಗಳೇ ಗ್ರಾಮಕ್ಕೆ ಹೋಗಿ ಸರ್ವೆ ನಡೆಸಿ ನಕ್ಷೆ, ಹೊಸ ಸರ್ವೆ ನಂಬರ್‌ ನೀಡಿ ಹೊಸ ಆರ್‌ಟಿಸಿ ಹಸ್ತಾಂತರಿಸುವ ಮೂಲಕ ʼನನ್ನ ಭೂಮಿʼ ಎಂಬ ಖಾತರಿ ನೀಡುತ್ತಿದ್ದಾರೆ. ಏಪ್ರಿಲ್‌ ಅಂತ್ಯಕ್ಕೆ 20,000 ಕುಟುಂಬಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಇದೆ. ಆರು ತಿಂಗಳ ಕಾಲ ಅಭಿಯಾನ ಯಶಸ್ವಿಯಾಗಿ ನಡೆದರೆ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...