Sunday, August 2, 2026
Sunday, August 2, 2026

CSC – Devalaya ರಾಜ್ಯದ ಪ್ರಮುಖ ‌ದೇವಾಲಯದ ಪ್ರಸಾದಗಳು ಇನ್ನು ಮುಂದೆ “ಇ-ಪ್ರಸಾದ” ರೂಪದಲ್ಲಿ‌ ಮನೆ ಬಾಗಿಲಿಗೇ ಡೆಲಿವರಿ.

Date:

CSC – Devalaya ಮುಂದೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದಗಳು ಭಕ್ತರ ಮನೆ ಬಾಗಿಲಿಗೆ ಬರಲಿದೆ.

ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ ʼಎʼ ಮತ್ತು ʼಬಿʼ ದರ್ಜೆಯ 390 ದೇವಾಲಯಗಳಿವೆ. ಭಕ್ತಾದಿಗಳು ʼಇ-ಪ್ರಸಾದʼ ವೆಬ್‌ಸೈಟ್‌ ಮೂಲಕ ಮೊದಲ ಹಂತದಲ್ಲಿ 14 ಪ್ರಮುಖ ದೇವಾಲಯಗಳಿಂದ ಪ್ರಸಾದವನ್ನು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.

CSC – Devalaya “ನಾನಾ ಕಾರಣಗಳಿಂದಾಗಿ ಎಲ್ಲರಿಗೂ ದೇವಸ್ಥಾನಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ವಯಸ್ಸಾದವರು, ವಿಶೇಷ ಚೇತನರು, ಒಬ್ಬಂಟಿಗರು ಒಳಗೊಂಡಂತೆ ಗ್ರಾಮೀಣ, ನಗರ ಹಾಗೂ ಹೊರ ರಾಜ್ಯದ ಭಕ್ತಾದಿಗಳ ಅನುಕೂಲಕ್ಕಾಗಿ ʼಇ-ಪ್ರಸಾದʼ ಸೇವೆ ಆರಂಭಿಸಲಾಗಿದೆ.

ರಾಜ್ಯದ ಯಾವುದೇ ಭಾಗದ ಭಕ್ತಾದಿಗಳು ಪ್ರಸಾದಕ್ಕೆ ಆರ್ಡರ್‌ ಮಾಡಿದರೆ ಸಿಎಸ್‌ಸಿ ಇ ಗವರ್ನೆನ್ಸ್‌ ಸಂಸ್ಥೆಯು ಮನೆ ಬಾಗಿಲಿಗೆ ತಲುಪಿಸಲಿದೆ” ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...