Thursday, March 19, 2026
Thursday, March 19, 2026

Bhadra Dam ಕಲ್ಯಾಣ ಕರ್ನಾಟಕ ಭಾಗದ ನೀರಾವರಿ ರೈತರಿಗೆ ಗುಡ್ ನ್ಯೂಸ್

Date:

Bhadra Dam ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು.

ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.

ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು.

Bhadra Dam ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು‌ ಮುಖ್ಯಮಂತ್ರಿ‌ ಸಿದ್ಧರಾಮಯ್ಯ‌ತಮ್ಮ ಸಾಮಾಜಿಕ‌ ಜಾಲತಾಣದಲ್ಲಿ‌‌ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...