Tuesday, February 3, 2026
Tuesday, February 3, 2026

The Waqf ವಕ್ಫ್ ತಿದ್ದುಪಡಿ 2025 ಮಸೂದೆ ಸಂಸತ್ತಿನಲ್ಲಿ ಅಂಗೀಕೃತ, ವಿವಿಧ ಪಕ್ಷಗಳ ಧುರೀಣರ ಪ್ರತಿಕ್ರಿಯೆ ಏನಿದೆ?

Date:

The Waqf ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಬಹು ಚರ್ಚಿತ ವಕ್ಫ್ ತಿದ್ದುಪಡಿ -2025 ಅನ್ನು ರಾಜ್ಯಸಭೆಯಲ್ಲಿ ಕೆಂದ್ರ ಸರ್ಕಾರ ಮಂಡಿಸಿತ್ತು.
ಲೋಕಸಭೆಯಲ್ಲಿ ಸುದೀರ್ಘ ಚರ್ಚೆಯನಂತರ
288-232 ಅಂತರದಲ್ಲಿ‌ ವಕ್ಫ್ ಮಸೂದೆಗೆ ಲೋಕಸಭೆ ಅಂಗೀಕಾರ ನೀಡಿದೆ.
ರಾಜ್ಯಸಭೆಯಲ್ಲಿ
127-95 ಅಂತರದಲ್ಲಿ ಅಂಗೀಕಾರ ಪಡೆಯಿತು. ರಾಷ್ಟ್ರಪತಿಗಳು ‌ಸಹಿ ಹಾಕಿದರೆ ಕಾನೂನಾಗಿ ಜಾರಿಗೆ ಬರುವುದು ಬಾಕಿ ಇದೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡ ಬೆನ್ನಲ್ಲೇ ದಿಲ್ಲಿಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಮಾತನಾಡಿ , ಈಗ ವಕ್ಫ್ ತಿದ್ದುಪಡಿ ವಿಧೇಯಕದ ಮೂಲಕ ಸಂವಿಧಾನದ ಮೇಲೆ ಕೇಂದ್ರ ಸರ್ಕಾರ ಘೋರ ದಾಳಿ ನಡೆಸಿದೆ. ಸಂಸತ್ತು ಅಂಗೀಕರಿಸಿದ ಮಹಿಳಾ ಮೀಸಲು ವಿಧೇಯಕವನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಕಿರಿಕಾರಿದರು.

ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು 1.2 ಲಕ್ಷ ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಇಂತಹ ಬೆಲೆಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲವಾಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂಬ ವರದಿಗಳು ತೀವ್ರ ಸಂಚಲನ ಮೂಡಿಸಿದೆ.
ವಕ್ಫ್ ಮಂಡಳಿಯು ತನ್ನ ಆಸ್ತಿಗಳ ಮೇಲೆ ಅನಿಯಂತ್ರಿತವಾದ ಹಿಡಿತ ಸಾಧಿಸಿದ್ದು, ಅದನ್ನು ತೆರವುಗೊಳಿಸುವುದು ತಿದ್ದುಪಡಿಯ ಉದ್ದೇಶಗಳಲ್ಲಿ ಒಂದು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...