Monday, May 4, 2026
Monday, May 4, 2026

Dinesh Gundu Rao ನೀರಿನ ಬಾಟಲಿ ಖರೀದಿಸುವಾಗ ಸಾರ್ವಜನಿಕರು ಜಾಗ್ರತೆ ವಹಿಸಬೇಕು- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...